BIGG NEWS : 113 ಕ್ಷೇತ್ರಗಳಲ್ಲಿ ಗೆದ್ದ ಬಳಿಕ ಸಿಎಂ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತೆ : ಕಾಂಗ್ರೆಸ್ ಮುಖಂಡ ರಾಮಲಿಂಗ ರೆಡ್ಡಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಮೊದಲು 113 ಕ್ಷೇತ್ರಗಳಲ್ಲಿ ಗೆಲ್ಲಬೇಕು ಆಮೇಲೆ ಸಿಎಂ ಸ್ಥಾನದ ಬಗ್ಗೆ ನಿರ್ಧಾರ ಎಂದು ಹೇಳಿದ್ದಾರೆ. Big news: ಕುಟುಂಬದವರ ಇಚ್ಛೆಗೆ ವಿರುದ್ಧವಾಗಿ ಮದುವೆ : ತಮಿಳುನಾಡಿನಲ್ಲಿ ನವವಿವಾಹಿತ ದಂಪತಿ ಕೊಲೆಗೈದ ಪಾಪಿ ತಂದೆ! ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 113 ಸ್ಥಾನಗಳನ್ನು ಗೆಲ್ಲಬೇಕು. ಆಮೇಲೆ ಸಿಎಂ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ. … Continue reading BIGG NEWS : 113 ಕ್ಷೇತ್ರಗಳಲ್ಲಿ ಗೆದ್ದ ಬಳಿಕ ಸಿಎಂ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತೆ : ಕಾಂಗ್ರೆಸ್ ಮುಖಂಡ ರಾಮಲಿಂಗ ರೆಡ್ಡಿ