BIGG NEWS : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಹೈಕಮಾಂಡ್ ಬಿಗ್ ಶಾಕ್ : ಸದ್ಯಕ್ಕಿಲ್ಲ ಸಚಿವ ಸಂಪುಟ ವಿಸ್ತರಣೆ!

ಬೆಂಗಳೂರು : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದ್ದು, ಸದ್ಯಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಲ್ಲ ಎಂದು ಸ್ಪಷ್ಟಪಡಿಸಿದೆ. BREAKING NEWS : `KPTCL’ ನೇಮಕಾತಿ ಅಕ್ರಮ ಹಗರಣ : ಪ್ರಮುಖ ಆರೋಪಿ ಅರೆಸ್ಟ್ ಚಳಿಗಾಲ ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆಯಾಗಲಿದೆ ಎಂಬ ಮಾತು ಕೇಳಿಬಂದಿದ್ದವು. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಪ್ರಸ್ತಾಪಕ್ಕೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ತೋರಿಸಿಲ್ಲ. ಹೀಗಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಸ್ತಾಪಕ್ಕೆ ಬಹುತೇಕ … Continue reading BIGG NEWS : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಹೈಕಮಾಂಡ್ ಬಿಗ್ ಶಾಕ್ : ಸದ್ಯಕ್ಕಿಲ್ಲ ಸಚಿವ ಸಂಪುಟ ವಿಸ್ತರಣೆ!