BIGG NEWS : ನಾಡಗೀತೆ ವಿವಾದ : ಹೈಕೋರ್ಟ್ ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

ಬೆಂಗಳೂರು: ನಾಡ ಗೀತೆ ಆದೇಶ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಕಿಕ್ಕೇರಿ ಕೃಷ್ಣಮೂರ್ತಿ ಎನ್ನುವವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಮೈಸೂರು ಅನಂತಸ್ವಾಮಿ ಅವರ ದಾಟಿಯಲ್ಲಿ 2.30 ನಿಮಿಷ ಹಾಡಬೇಕು ಎಂದು ಸರ್ಕಾರ ಆದೇಶ ಮಾಡಿತ್ತು ಇದನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲು ಹತ್ತಿದ ಕಿಕ್ಕೇರಿ ಕೃಷ್ಣಮೂರ್ತಿ ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದಾರೆ. ಇದೇ ವೇಳೆ ಸರ್ಕಾರಕ್ಕೆ ನೋಟೀಸ್ ನೀಡಿದ ಕೋರ್ಟ್ , ನಾಡಗೀತೆಯ ದಾಟಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಅಂತ ಕೋರ್ಟ್‌ ಆದೇಶ ನೀಡಿದೆ. BIGG NEWS : ರಾಜ್ಯದ … Continue reading BIGG NEWS : ನಾಡಗೀತೆ ವಿವಾದ : ಹೈಕೋರ್ಟ್ ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ