BIGG NEWS : ಕರ್ತವ್ಯನಿರತ ಚಾಲಕ ವಿಶ್ರಾಂತಿಯಲ್ಲಿ ಮೃತಪಟ್ಟರೂ ವಿಮಾ ಪರಿಹಾರ ನೀಡಬೇಕು : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ಕರ್ತವ್ಯದ್ದಲಿದ್ದಾಗ ಚಾಲಕ ಹೃದಯಾಘಾತ ಸಂಭವಿಸಿ ಮೃತಪಟ್ಟರೆ ಮೃತ ಚಾಲಕನ ಕುಟುಂಬಕ್ಕೆ ವಿಮಾ ಪರಿಹಾರ ನೀಡಬೇಕೆಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. BREAKING NEWS: ಹಿಮಾಚಲದ ಕುಲುವಿನಲ್ಲಿ ಬಂಡೆಯಿಂದ ಉರುಳಿ ಬಿದ್ದ ಪ್ರವಾಸಿ ವಾಹನ: 7 ಸಾವು, 10 ಮಂದಿಗೆ ಗಾಯ ಕರ್ತವ್ಯದಲಿದ್ದಾಗ ಲಾರಿಯನ್ನು ನಿಲ್ಲಿಸಿ ನಿದ್ರಿಸುತ್ತಿದ್ದಾಗ ಹೃದಯಾಘಾತ ಸಂಭವಿಸಿ ಚಾಲಕ ಸಾವನ್ನಪ್ಪಿದ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಚ್. ಪಿ. ಸಂದೇಶ್ ಅವರ ನ್ಯಾಯಪೀಠ, ಕರ್ತವ್ಯದ ಸಮಯದಲ್ಲಿ ಚಾಲಕ ಸಾವನ್ನಪ್ಪಿದ್ದಾನೆ. ಅದನ್ನು ಉದ್ಯೋಗ … Continue reading BIGG NEWS : ಕರ್ತವ್ಯನಿರತ ಚಾಲಕ ವಿಶ್ರಾಂತಿಯಲ್ಲಿ ಮೃತಪಟ್ಟರೂ ವಿಮಾ ಪರಿಹಾರ ನೀಡಬೇಕು : ಹೈಕೋರ್ಟ್ ಮಹತ್ವದ ಆದೇಶ