BIGG NEWS : ರಾಜ್ಯದ ಎಲ್ಲಾ ಶಾಲೆ, ಮದರಸಾಗಳ ಮೇಲೆ ರಾಷ್ಟ್ರಧ್ವಜ ಹಾರಾಟ ಕಡ್ಡಾಯ : ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ ಹಿನ್ನೆಲೆ ಆಗಸ್ಟ್ 11 ರಿಂದ 17 ರವರೆಗೆ ರಾಜ್ಯದ ಎಲ್ಲಾ ಶಾಲಾ, ಕಾಲೇಜು, ಮದರಸಾಗಳ ಮೇಲೆ ಕಡ್ಡಾಯವಾಗಿ ರಾಷ್ಟ್ರ ಧ್ವಜ ಹಾರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. BIGG NEWS : ರಾಜ್ಯದಲ್ಲಿ ಶೀಘ್ರವೇ 250 ಕಿರಿಯ ಪಶು ವೈದ್ಯಾಧಿಕಾರಿಗಳ ನೇಮಕ : ಸಚಿವ ಪ್ರಭು ಚವ್ಹಾಣ್ ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಭಾರತ ಸ್ವಾತಂತ್ರ್ಯದ ಅಮೃ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು … Continue reading BIGG NEWS : ರಾಜ್ಯದ ಎಲ್ಲಾ ಶಾಲೆ, ಮದರಸಾಗಳ ಮೇಲೆ ರಾಷ್ಟ್ರಧ್ವಜ ಹಾರಾಟ ಕಡ್ಡಾಯ : ರಾಜ್ಯ ಸರ್ಕಾರದ ಆದೇಶ