BIGG NEWS : ಹೊನ್ನಾಳಿ ಚಂದ್ರು ಸಾವಿನ ಪ್ರಕರಣ : `FSL’ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

ದಾವಣಗೆರೆ: ಹೊನ್ನಾಳಿ BJP ಶಾಸಕ ರೇಣುಕಾಚಾರ್ಯ ( Renukacharya) ಅವರ ತಮ್ಮನ ಮಗ ಚಂದ್ರಶೇಖರ್ ಮೃತದೇಹವು ತುಂಗಾ ಕಾಲುವೆಯಲ್ಲಿ ಪತ್ತೆಯಾದ ಪ್ರಕರಣ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈಗಾಗಲೇ ಮರಣೋತ್ತರ ಪರೀಕ್ಷೆ ವರದಿ ಪೊಲೀಸರ ಕೈ ಸೇರಿದ್ದು, ಮರಣೋತ್ತರ ಪರೀಕ್ಷೆಯ ಪ್ರಕಾರ ಶ್ವಾಸಕೋಶದ ಒಳಗೆ ನೀರು ನುಗ್ಗಿ ಸಾವನ್ನಪ್ಪಿದ್ದಾರೆ ಎಂದು ವರದಿ ನೀಡಿದ್ದಾರೆ.ಆದರೆ ನಿಜವಾಗಿ ಆಕ್ಸಿಡೆಂಟ್ ನಡೆದಿದ್ಯಾ ಎಂಬುದನ್ನು ತಿಳಿಯಲು ವಿಧಿ ವಿಜ್ಞಾನ ಪ್ರಯೋಗಾಲಯದ (FSL) ವರದಿಗಾಗಿ ಪೊಲೀಸರು ಕಾಯತ್ತಿದ್ದರು. ಈಗ ಎಫ್‌ಎಸ್‌ಎಲ್ ವರದಿ ಕೂಡ ಬಂದಿದ್ದು, … Continue reading BIGG NEWS : ಹೊನ್ನಾಳಿ ಚಂದ್ರು ಸಾವಿನ ಪ್ರಕರಣ : `FSL’ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!