BIGG NEWS : `ಟಿಪ್ಪು ಜಯಂತಿ’ ಆಚರಣೆ ಮಾಡುತ್ತಿರುವುದು ನನಗೆ ಖುಷಿ ತಂದಿದೆ : ಬಿಜೆಪಿ ಎಂಎಲ್ ಸಿ ಹೆಚ್. ವಿಶ್ವನಾಥ್ ಹೇಳಿಕೆ

ಮೈಸೂರು : ಟಿಪ್ಪು ಜಯಂತಿ ಆಚರಣೆ ಮಾಡುತ್ತಿರುವುದು ನನಗೆ ಖುಷಿ ತಂದಿದೆ, ಟಿಪ್ಪು ಕನ್ನಡ ವಿರೋಧಿ ಎಂದು ಬಿಂಬಿಸುವರಿಗೆ ಇದು ತಕ್ಕ ಉತ್ತರ ಎಂದು ಬಿಜೆಪಿ ಎಂಎಲ್ ಸಿ ಹೆಚ್. ವಿಶ್ವನಾಥ್ ಹೇಳಿದ್ದಾರೆ. BIG NEWS: ʻಲಾಲು ಪ್ರಸಾದ್‌ ಯಾದವ್ʼಗೆ ಕಿಡ್ನಿ ದಾನ ಮಾಡಲು ಮುಂದಾದ ಪುತ್ರಿ ರೋಹಿಣಿ ಆಚಾರ್ಯ ಮೈಸೂರಿನಲ್ಲಿ ನಡೆದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಹೆಚ್. ವಿಶ್ವನಾಥ್ ಅವರು, ಶತ್ರುಗಳ ಮುಂದೆ ಮಂಡಿಯೂರದ ಏಕೈಕ ವ್ಯಕ್ತಿ ಟಿಪ್ಪು ಸುಲ್ತಾನ್, ಕರ್ನಾಟಕದಲ್ಲಿ ಆರ್ಥಿಕ ವಲಯವನ್ನು … Continue reading BIGG NEWS : `ಟಿಪ್ಪು ಜಯಂತಿ’ ಆಚರಣೆ ಮಾಡುತ್ತಿರುವುದು ನನಗೆ ಖುಷಿ ತಂದಿದೆ : ಬಿಜೆಪಿ ಎಂಎಲ್ ಸಿ ಹೆಚ್. ವಿಶ್ವನಾಥ್ ಹೇಳಿಕೆ