ಹುಬ್ಬಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯ ಕಲಘಟಗಿ ಕ್ಷೇತ್ರಕ್ಕೆ ಬಂದ್ರೆ ನಾನು ಕ್ಷೇತ್ರ ಬಿಟ್ಟು ಕೊಡ್ತೀನಿ ಎಂದು ಮಾಜಿ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದ್ದಾರೆ.

BIGG NEWS : ಭಗವದ್ಗೀತೆ ಸಮಾರೋಪ ಸಮಾರಂಭ : ಶಿಷ್ಟಾಚಾರದ ನೆಪದಲ್ಲಿ ಬಿಜೆಪಿಯ ದಲಿತ ಶಾಸಕರನ್ನು ವೇದಿಕೆಯಿಂದ ಕೆಳಗಿಳಿಸಿದ ಆಯೋಜಕರು!

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿದ್ದರಾಮಯ್ಯ ಕಲಘಟಗಿ ಕ್ಷೇತ್ರಕ್ಕೆ ಬಂದ್ರೆ ನಾನು ಕ್ಷೇತ್ರ ಬಿಟ್ಟು ಕೊಡ್ತೀನಿ, ಸಿದ್ದರಾಮಯ್ಯರನ್ನ ಕರ್ನಾಟಕದ ಎಲ್ಲ ಕಡೆ ಕರೀತಿದಾರೆ, ಕಲಘಟಗಿಗೆ ಬಂದ್ರೂ ಸ್ವಾಗತ. ಸಿದ್ದರಾಮಯ್ಯ, ಡಿಕೆಶಿವಕುಮಾರ್ ಎಲ್ಲೂ ನಿಲ್ಲಬಾರದು ಅನ್ನೋದು ನನ್ನ ವೈಯಕ್ತಿಕ ಹೇಳಿಕೆ, ಸಿದ್ದರಾಮಯ್ಯ ನಿಲ್ಲದಿದ್ದರೆ ನಮಗೆ ಒಳ್ಳೆಯದು ಆಗುತ್ತೆ. ಹಾಗಾಗಿ ನಾನು ವೈಯಕ್ತಿಕವಾಗಿ ನಿಲ್ಲಬಾರದು ಎಂದು ಹೇಳಿದ್ದೆ ಇದು ಮುಗಿದು ಹೋಗಿದೆ ಎಂದು ಹೇಳಿದ್ದಾರೆ.

BIG NEWS : ʻಭಾರತ್ ಜೋಡೋ ಯಾತ್ರೆʼಯಲ್ಲಿ ಭಾಗವಹಿಸಿದ ಶಿಕ್ಷಕನಿಗೆ ಅಮಾನತು ಶಿಕ್ಷೆ | Bharat Jodo Yatra

ಇನ್ನು ರೌಡಿ ಶೀಟರ್ ಗಳನ್ನ ಬಿಜೆಪಿ ಸೇರ್ಪಡೆ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ರೌಡಿ ಶೀಟರ್ ಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದು ಸರಿಯಲ್ಲ, ತತ್ವ ಸಿದ್ದಾಂತದ ಬಗ್ಗೆ ಮಾತಾಡ್ತಾರೆ, ಆದ್ರೆ ರೌಡಿ ಶೀಟರ್ ಗಳನ್ನ ಸೇರಿಸಿಕೊಳ್ಳೊದು ಸರಿ ಅಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Share.
Exit mobile version