BIGG NEWS : ಸಿದ್ದರಾಮಯ್ಯ ಕಲಘಟಗಿ ಕ್ಷೇತ್ರಕ್ಕೆ ಬಂದ್ರೆ ನಾನು ಕ್ಷೇತ್ರ ಬಿಟ್ಟು ಕೊಡ್ತೀನಿ : ಮಾಜಿ ಸಚಿವ ಸಂತೋಷ್ ಲಾಡ್ ಆಹ್ವಾನ

ಹುಬ್ಬಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯ ಕಲಘಟಗಿ ಕ್ಷೇತ್ರಕ್ಕೆ ಬಂದ್ರೆ ನಾನು ಕ್ಷೇತ್ರ ಬಿಟ್ಟು ಕೊಡ್ತೀನಿ ಎಂದು ಮಾಜಿ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದ್ದಾರೆ. BIGG NEWS : ಭಗವದ್ಗೀತೆ ಸಮಾರೋಪ ಸಮಾರಂಭ : ಶಿಷ್ಟಾಚಾರದ ನೆಪದಲ್ಲಿ ಬಿಜೆಪಿಯ ದಲಿತ ಶಾಸಕರನ್ನು ವೇದಿಕೆಯಿಂದ ಕೆಳಗಿಳಿಸಿದ ಆಯೋಜಕರು! ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿದ್ದರಾಮಯ್ಯ ಕಲಘಟಗಿ ಕ್ಷೇತ್ರಕ್ಕೆ ಬಂದ್ರೆ ನಾನು ಕ್ಷೇತ್ರ ಬಿಟ್ಟು ಕೊಡ್ತೀನಿ, ಸಿದ್ದರಾಮಯ್ಯರನ್ನ ಕರ್ನಾಟಕದ ಎಲ್ಲ ಕಡೆ ಕರೀತಿದಾರೆ, ಕಲಘಟಗಿಗೆ ಬಂದ್ರೂ ಸ್ವಾಗತ. … Continue reading BIGG NEWS : ಸಿದ್ದರಾಮಯ್ಯ ಕಲಘಟಗಿ ಕ್ಷೇತ್ರಕ್ಕೆ ಬಂದ್ರೆ ನಾನು ಕ್ಷೇತ್ರ ಬಿಟ್ಟು ಕೊಡ್ತೀನಿ : ಮಾಜಿ ಸಚಿವ ಸಂತೋಷ್ ಲಾಡ್ ಆಹ್ವಾನ