BIGG NEWS : ಬೆಂಗಳೂರಿನಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿದ್ದರೆ ಮುಲಾಜಿಲ್ಲದೆ ತೆರವು : ಕಂದಾಯ ಸಚಿವ ಆರ್. ಅಶೋಕ್

ಬೆಂಗಳೂರು : ಬೆಂಗಳೂರು ನಗರದಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿದ್ದರೆ ಯಾವುದೇ ಮುಲಾಜಿಲ್ಲದೆ ತೆರವುಗೊಳಿಸುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. BIGG NEWS : ಬೆಂಗಳೂರಿಗೆ ಇಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ : ಶ್ರೀ ಧರ್ಮಸ್ಥಳ ನಿಸರ್ಗ ಚಿಕಿತ್ಸೆ, ಯೋಗ ಶಿಕ್ಷಣ ಸಂಸ್ಥೆ ಉದ್ಘಾಟನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ  ನಗರದಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿದ್ದರೆ ಯಾವುದೇ ಮುಲಾಜಿಲ್ಲದೆ ತೆರವುಗೊಳಿಸುತ್ತೇವೆ. ಒತ್ತುವರಿ ಮಾಡಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ, … Continue reading BIGG NEWS : ಬೆಂಗಳೂರಿನಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿದ್ದರೆ ಮುಲಾಜಿಲ್ಲದೆ ತೆರವು : ಕಂದಾಯ ಸಚಿವ ಆರ್. ಅಶೋಕ್