BIGG NEWS : ಮೊಟ್ಟೆ ಎಸೆತ ಪ್ರಕರಣಕ್ಕೆ ತೆರೆ ಎಳೆಯದಿದ್ದರೆ ಜನರೇ ತಿರುಗೇಟು ನೀಡಲಿದ್ದಾರೆ : ಸಚಿವ ಸುಧಾಕರ್ ಎಚ್ಚರಿಕೆ

ಬೆಂಗಳೂರು : ಮಡಿಕೇರಿಯಲ್ಲಿ ವಿರೋಧಪಕ್ಷದ ನಾಯಕರ ಕಾರಿನ ಮೇಲೆ ನಡೆದ ಮೊಟ್ಟೆ ದಾಳಿಗೆ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಈ ಘಟನೆಯನ್ನು ಖಂಡಿಸಿದ್ದೇವೆ. ಇದಕ್ಕೆ ಸಂಬಂಧಿಸಿ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. BIGG NEWS : ರಾಜ್ಯದ ಹಿಂದುಳಿದ ವರ್ಗಗಳ ಹಾಸ್ಟೆಲ್ ಗಳನ್ನು ಮೇಲ್ದರ್ಜೆಗೇರಿಸಲು 250 ಕೋಟಿ ರೂ. ಮಂಜೂರು : ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಪ್ರಕರಣವನ್ನ ಇಲ್ಲಿಗೇ ಬಿಟ್ಟರೆ ಅವರಿಗೇ ಒಳ್ಳೆಯದು. ಅದು ಬಿಟ್ಟು ಇದನ್ನು ರಾಜಕೀಯವಾಗಿ … Continue reading BIGG NEWS : ಮೊಟ್ಟೆ ಎಸೆತ ಪ್ರಕರಣಕ್ಕೆ ತೆರೆ ಎಳೆಯದಿದ್ದರೆ ಜನರೇ ತಿರುಗೇಟು ನೀಡಲಿದ್ದಾರೆ : ಸಚಿವ ಸುಧಾಕರ್ ಎಚ್ಚರಿಕೆ