BIGG NEWS : ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ, ವಿಜಯನಗರ ರಾಜಧಾನಿಯಾಗಲಿದೆ : ಸಚಿವ ಆನಂದ್ ಸಿಂಗ್ ಅಚ್ಚರಿಯ ಹೇಳಿಕೆ

ಹೊಸಪೇಟೆ : ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯವಾದ್ರೆ, ವಿಜಯನಗರ ಜಿಲ್ಲೆ ರಾಜಧಾನಿಯಾಗಲಿದೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.   BIG NEWS: ʻಹಿಂದುತ್ವವನ್ನು ಅವಮಾನಿಸುವ ಚಿತ್ರಕ್ಕೆ ಮಹಾರಾಷ್ಟ್ರದಲ್ಲಿ ಅನುಮತಿಯಿಲ್ಲʼ: ʻಪಠಾಣ್ʼ ಕುರಿತು ಬಿಜೆಪಿ ಶಾಸಕ ಹೇಳಿಕೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಭಟ್ರಳ್ಳಿ ಆಂಜನೇಯ ದೇಗುಲದ ಬಳಿ ಗುರುವಾರ ಬಿಜೆಪಿ ಕಚೇರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜಯನಗರ ಸಾಮ್ರಾಜ್ಯ ನೆಲದ ಗುಣವೇ ವಿಶೇಷವಾಗಿದೆ. ಆದ್ದರಿಂದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ … Continue reading BIGG NEWS : ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ, ವಿಜಯನಗರ ರಾಜಧಾನಿಯಾಗಲಿದೆ : ಸಚಿವ ಆನಂದ್ ಸಿಂಗ್ ಅಚ್ಚರಿಯ ಹೇಳಿಕೆ