BIGG NEWS : ಸಿದ್ರಾಮುಲ್ಲಾಖಾನ್ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತವೆ : ಸಿ.ಟಿ.ರವಿ ವಾಗ್ದಾಳಿ

ಚಿಕ್ಕಮಗಳೂರು : ಸಿದ್ರಾಮುಲ್ಲಾಖಾನ್ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತವೆ. ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್ ಎಂದು ಜನರೇ ಹೆಸರಿಟ್ಟಿದ್ದಾರೆ ಎಂದು ಶಾಸಕ ಸಿ.ಟಿ. ರವಿ ಹೇಳಿದ್ದಾರೆ. BIGG NEWS : ಮುರುಘಾಶ್ರೀಗೆ ಮತ್ತೊಂದು ಬಿಗ್ ಶಾಕ್ : ಪೀಠಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಲು ಹೆಚ್ಚಿದ ಒತ್ತಡ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆಯುತ್ತಿರುವ ಜನಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಸಿ.ಟಿ.ರವಿ, ಸಿದ್ರಾಮುಲ್ಲಾ ಖಾನ್ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಗಳಾಗುತ್ತವೆ. ಸಿದ್ರಾಮುಲ್ಲಾ ಖಾನ್ ಎಂದು ನಾನು ಹೆಸರಿಟ್ಟಿಲ್ಲ. ಜನರೇ ಹೆಸರಿಟ್ಟಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ … Continue reading BIGG NEWS : ಸಿದ್ರಾಮುಲ್ಲಾಖಾನ್ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತವೆ : ಸಿ.ಟಿ.ರವಿ ವಾಗ್ದಾಳಿ