BIGG NEWS : ಅಕ್ರಮ-ಸಕ್ರಮ : ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್

ಮಡಿಕೇರಿ : ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಎ(4)ಗೆ ತಿದ್ದುಪಡಿ ಮಾಡಿದ ತರುವಾಯ ನಮೂನೆ-57 ರಲ್ಲಿ ಅರ್ಜಿ ಸಲ್ಲಿಸಲು ಕಾಲಾವಕಾಶ ಕಲ್ಪಿಸಲಾಗಿದೆ. BIGG NEWS : ಕಾಡಾನೆ ದಾಳಿಯಿಂದಾದ ಜೀವ, ಬೆಳೆ ಹಾನಿಗೆ ಪರಿಹಾರ ದ್ವಿಗುಣ : ಸಚಿವ ಕೆ. ಗೋಪಾಲಯ್ಯ |K Gopalaiah ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡಿಕೊಂಡಿರುವ ರೈತರು ಮತ್ತು ಸಣ್ಣ ರೈತರ ಹಿತದೃಷ್ಟಿಯಿಂದ ಅಂತಹ ಜಮೀನುಗಳನ್ನು ಸಕ್ರಮಗೊಳಿಸುವ ಉದ್ದೇಶದಿಂದ ಹಾಗೂ ಸಕ್ರಮೀಕರಣಕ್ಕಾಗಿ … Continue reading BIGG NEWS : ಅಕ್ರಮ-ಸಕ್ರಮ : ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್