BIGG NEWS : ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳಿಗೆ ಮಹತ್ವದ ಮಾಹಿತಿ : ಇ-ಕೆವೈಸಿ ಮಾಡಿಸಿಕೊಳ್ಳಲು ಸೆಪ್ಟೆಂಬರ್ 14 ಕೊನೆಯ ದಿನ

ಕಲಬುರಗಿ  : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಮ್. ಕಿಸಾನ್) ಯೋಜನೆಯಡಿ ಕೇಂದ್ರ ಸರ್ಕಾರದಿಂದ ತಮ್ಮ ಬ್ಯಾಂಕ್ ಖಾತೆಗಳಿಗೆ ಸಹಾಯಧನ ಪಡೆಯುತ್ತಿರುವ ಜಿಲ್ಲೆಯ ಎಲ್ಲಾ ರೈತರು 2022ರ ಸೆಪ್ಟೆಂಬರ್ 14 ರೊಳಗಾಗಿ ಸಮೀಪದ ಕಾಮನ್ ಸರ್ವೀಸ್ ಸೆಂಟರ್‍ಗಳಿಗೆ ಭೇಟಿ ನೀಡಿ ತಮ್ಮ ಬ್ಯಾಂಕ್ ಖಾತೆಗೆ ಇ-ಕೆವೈಸಿ ಮಾಡಿಸಿಕೊಳ್ಳಬೇಕೆಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Good News : ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ : ಹಾಲಿನ ಖರೀದಿ ದರ ಹೆಚ್ಚಳ ಇದಲ್ಲದೇ ರೈತರು … Continue reading BIGG NEWS : ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳಿಗೆ ಮಹತ್ವದ ಮಾಹಿತಿ : ಇ-ಕೆವೈಸಿ ಮಾಡಿಸಿಕೊಳ್ಳಲು ಸೆಪ್ಟೆಂಬರ್ 14 ಕೊನೆಯ ದಿನ