BIGG NEWS : ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ : ರೇಷನ್ ಪಡೆಯಲು 2 ಬಾರಿ `ಆಧಾರ್’ ಆಧಾರಿತ ಬಯೋಮೆಟ್ರಿಕ್ ದೃಢೀಕರಣ

ಚಿಕ್ಕಬಳ್ಳಾಪುರ :  ಎಲ್ಲಾ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ಸೆಪ್ಟೆಂಬರ್-2022 ರ ಮಾಹೆಯಿಂದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ನ ಭಾಗ್ಯ ಮತ್ತು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಗಳ ಪಡಿತರ ಆಹಾರಧಾನ್ಯಗಳನ್ನು ವಿತರಿಸುವ ಸಂದರ್ಭದಲ್ಲಿ ಎರಡು ಯೋಜನೆಗಳಿಗೆ ಯೋಜನೆವಾರು ಪ್ರತ್ಯೇಕವಾಗಿ ಆಧಾರ್ ಬಯೋ ದೃಢೀಕರಣ ಪಡೆಯುವಂತೆ ಆಹಾರ ಇಲಾಖೆಯ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿರುತ್ತದೆ. BREAKING NEWS : ಬಿಜೆಪಿ ಮುಖಂಡನ ಹನಿ ಟ್ರ್ಯಾಪ್ ಪ್ರಕರಣ : ಮಂಡ್ಯ ಪೊಲೀಸರಿಂದ ಮತ್ತೊಬ್ಬ ಆರೋಪಿ ಅರೆಸ್ಟ್ ಈ … Continue reading BIGG NEWS : ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ : ರೇಷನ್ ಪಡೆಯಲು 2 ಬಾರಿ `ಆಧಾರ್’ ಆಧಾರಿತ ಬಯೋಮೆಟ್ರಿಕ್ ದೃಢೀಕರಣ