BIGG NEWS : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ : ಆಸ್ತಿ ವಿವರ ಸಲ್ಲಿಕೆಗೆ ಮಾರ್ಚ್ 31ರವರೆಗೆ ಗಡುವು

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ರಾಜ್ಯ ಸರ್ಕಾರಿ ನೌಕರರು, ಕಟುಂಬಸ್ಥರ ಆಸ್ತಿ ವಿವರ ಸಲ್ಲಿಕೆ ಅವಧಿ ಮಾರ್ಚ್ 31 ಕ್ಕೆ ನಿಗದಿ ಮಾಡಲು ನಿರ್ಧರಿಸಿದೆ. BIGG NEWS : ಡಿ.17 ರಂದು ಸ್ವಕ್ಷೇತ್ರ ಶಿಗ್ಗಾಂವಿಯ ಬಾಡದಲ್ಲಿ ಸಿಎಂ ಬೊಮ್ಮಾಯಿ `ಗ್ರಾಮವಾಸ್ತವ್ಯ’! ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ನಾಗರಿಕ ಸೇವಾ ನಿಯಮಗಳಿಗೆ ತಿದ್ದುಪಡಿ ತಂದು ಸರ್ಕಾರಿ ನೌಕರರ ಆಸ್ತಿ ವಿವರ ಸಲ್ಲಿಕೆಯನ್ನು ಮಾರ್ಚ್ 31 ಕ್ಕೆ ಪರಿಗಣಿಸಲು ನಿರ್ಧರಿಸಿದೆ ಎನ್ನಲಾಗಿದೆ. ಸರ್ಕಾರಿ … Continue reading BIGG NEWS : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ : ಆಸ್ತಿ ವಿವರ ಸಲ್ಲಿಕೆಗೆ ಮಾರ್ಚ್ 31ರವರೆಗೆ ಗಡುವು