BIGG NEWS : ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ : ಕಿಸಾನ್ ಸಮ್ಮಾನ್ ಯೋಜನೆಯಡಿ ಇ-ಕೆವೈಸಿ ಮಾಡಿಸಿ

ಕೊಪ್ಪಳ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಸಹಾಯಧನ ಪಡೆಯುತ್ತಿರುವ ರೈತರು ತಮ್ಮ ಬ್ಯಾಂಕ್ ಖಾತೆಗೆ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.  BIGG NEWS : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ : ಇಂದು ಸುಳ್ಯ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರದಿಂದ ತಮ್ಮ ಬ್ಯಾಂಕ್ ಖಾತೆಗಳಿಗೆ ಸಹಾಯಧನ ಪಡೆಯುತ್ತಿರುವ ಕೊಪ್ಪಳ ತಾಲೂಕಿನ ರೈತ ಭಾಂದವರು ತಮ್ಮ ಸಮೀಪದ ಕಾಮನ್ … Continue reading BIGG NEWS : ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ : ಕಿಸಾನ್ ಸಮ್ಮಾನ್ ಯೋಜನೆಯಡಿ ಇ-ಕೆವೈಸಿ ಮಾಡಿಸಿ