BIGG NEWS : ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ : `ಮೊಬೈಲ್ ಆಪ್’ ನಲ್ಲಿ ಬೆಳೆ ಸಮೀಕ್ಷೆ ವಿವರ ಅಪ್ಲೋಡ್ ಮಾಡುವಂತೆ ಸೂಚನೆ

ಬೆಂಗಳೂರು : ರೈತರಿಂದಲೇ ತಮ್ಮ ಜಮೀನುಗಳಲ್ಲಿ 2022ರ ಮುಂಗಾರು ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲು ಕೃಷಿ ಇಲಾಖೆಯು ಮೊಬೈಲ್ ಆ್ಯಪ್ ಅವಕಾಶ ಕಲ್ಪಿಸಿದ್ದು ಜಿಲ್ಲೆಯ ರೈತರು ತಮ್ಮ ಜಮೀನಿನ ಬೆಳೆ ವಿವರಗಳನ್ನು ಆಪ್‌ಲೋಡ್ ಮಾಡಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಜಿ.ಎಸ್.ಜಯಸ್ವಾಮಿ ಅವರು ತಿಳಿಸಿದ್ದಾರೆ.  ಮೊಬೈಲ್  ಅಪ್‌ನಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳುವ ವಿಧಾನ: ಗೂಗಲ್ ಪ್ಲೇ-ಸ್ಟೋರ್ ನಿಂದ Kharif Farmer Crop – 2022-23 ಡೌನ್‌ಲೋಡ್ ಮಾಡಿಕೊಂಡು, ಆಧಾರ್ ಮೂಲಕ e-KYC ಮಾಡಿ(OTP ನಮೂದಿಸಿ ಆಪ್ … Continue reading BIGG NEWS : ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ : `ಮೊಬೈಲ್ ಆಪ್’ ನಲ್ಲಿ ಬೆಳೆ ಸಮೀಕ್ಷೆ ವಿವರ ಅಪ್ಲೋಡ್ ಮಾಡುವಂತೆ ಸೂಚನೆ