BIGG NEWS : ನೇಕಾರರಿಗೆ ಮುಖ್ಯ ಮಾಹಿತಿ : ಆಯಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ನೋಂದಣಿಗೆ ಅವಕಾಶ

ಬೆಂಗಳೂರು: ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ನೆಲಮಂಗಲ ತಾಲ್ಲೂಕುಗಳಲ್ಲಿನ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳಲ್ಲಿ ನೇಯ್ಗೆ ವೃತ್ತಿ ಮಾಡುತ್ತಿರುವ ನೇಕಾರರು ಯೋಜನೆಯ ಪ್ರಯೋಜನ ಪಡೆಯಲು ಹಾಗೂ ನೋಂದಾಣಿಗೆ ಅವಕಾಶ ಕಲ್ಪಿಸಲಾಗಿದೆ. ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಯ್ಗೆ ವೃತ್ತಿಯನ್ನು ಅವಲಂಬಿಸಿರುವ ಬಿ.ಪಿ.ಎಲ್. ಕುಟುಂಬದ ನೇಕಾರರನ್ನು ಈ ಯೋಜನೆಯಡಿ ನೋಂದಾಯಿಸಲು ಜಿಲ್ಲಾ ಆರೋಗ್ಯ ಅಧಿಕಾರಿಗಳ ಕಚೇರಿ/ ಜಿಲ್ಲಾ ಶಸ್ತ್ರ ಚಿಕಿತ್ಸಾ ಆರೋಗ್ಯ ಅಧಿಕಾರಿಗಳ ಕಚೇರಿ/ ಗ್ರಾಮ … Continue reading BIGG NEWS : ನೇಕಾರರಿಗೆ ಮುಖ್ಯ ಮಾಹಿತಿ : ಆಯಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ನೋಂದಣಿಗೆ ಅವಕಾಶ