BIGG NEWS : ಸಿಎಂ ರೇಸ್ ಗೆ ಚಾಲನೆ ಕೊಟ್ಟಿದ್ದೇ ಡಿ.ಕೆ. ಶಿವಕುಮಾರ್ : ಜಮೀರ್ ಅಹ್ಮದ್ ಖಾನ್ ತಿರುಗೇಟು

ಬೆಳಗಾವಿ : ಎಲ್ಲರೂ ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಶಾಸಕ ಜಮೀರ್ ಅಹ್ಮದ್ ಖಾನ್ ತಿರುಗೇಟು ನೀಡಿದ್ದಾರೆ. BIGG NEWS : ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ : ನಾಳೆಯಿಂದ ಮತ್ತೆ 2 ದಿನ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್, ಸಿಎಂ ವಿಚಾರ ಶುರು ಮಾಡಿದ್ದೇ ಡಿ.ಕೆ.ಶಿವಕುಮಾರ್, ಒಕ್ಕಲಿಗ ಸಮುದಾಯದ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್ ಅವರು ನನಗೆ ಅವಕಾಶ ಕೊಡಿ ಅಂತ … Continue reading BIGG NEWS : ಸಿಎಂ ರೇಸ್ ಗೆ ಚಾಲನೆ ಕೊಟ್ಟಿದ್ದೇ ಡಿ.ಕೆ. ಶಿವಕುಮಾರ್ : ಜಮೀರ್ ಅಹ್ಮದ್ ಖಾನ್ ತಿರುಗೇಟು