BIGG NEWS : ರಾಜಕೀಯ ಮರುಪ್ರವೇಶಕ್ಕೆ ಜನಾರ್ಧನ ರೆಡ್ಡಿ ಸಿದ್ದತೆ : `YSRCP’ ಪಕ್ಷದಿಂದ ಕಣಕ್ಕೆ?

ಬಳ್ಳಾರಿ : ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರು ರಾಜ್ಯ ರಾಜಕಾರಣಕ್ಕೆ ಮರುಪ್ರವೇಶದ ನಿರ್ಧಾರಕ್ಕೆ ಬಂದಿದ್ದು, ಕರ್ನಾಟಕದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ವೈಎಸ್ ಆರ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. BIGG NEWS : ರಾಜ್ಯದ ಬೆಟ್ಟ ಕುರುಬರಿಗೆ `ST’ ಸ್ಥಾನ : ಲೋಕಸಭೆಯಲ್ಲಿ ಮಸೂದೆ ಮಂಡನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಿಂದ ತಮ್ಮ ರಾಜಕೀಯದ ಎರಡನೇ ಇನ್ನಿಂಗ್ಸ್ ಆರಂಭಿಸಲು ಜನಾರ್ಧನ ರೆಡ್ಡಿಯವರು ನಿರ್ಧರಿಸಿದ್ದಾರೆ. ಆದರೆ ಬಿಜೆಪಿ ಸೇರುವ ಬಗ್ಗೆ ಡಿಸೆಂಬರ್ 18 ರವರೆಗೆ ಪರೋಕ್ಷವಾಗಿ … Continue reading BIGG NEWS : ರಾಜಕೀಯ ಮರುಪ್ರವೇಶಕ್ಕೆ ಜನಾರ್ಧನ ರೆಡ್ಡಿ ಸಿದ್ದತೆ : `YSRCP’ ಪಕ್ಷದಿಂದ ಕಣಕ್ಕೆ?