BIGG NEWS : ಆಗಸ್ಟ್ 28 ಕ್ಕೆ ದೊಡ್ಡಬಳ್ಳಾಪುರದಿಂದಲೇ `ಜನೋತ್ಸವ’ ಕಾರ್ಯಕ್ರಮ : ಸಿಎಂ ಬೊಮ್ಮಾಯಿ

ಬೆಂಗಳೂರು :  ಜನರ ಉತ್ಸಾಹ, ಒತ್ತಾಸೆ, ಒತ್ತಡ, ಸಚಿವರ ಅಪೇಕ್ಷೆಗೆ ತಲೆಬಾಗಿ ಆಗಸ್ಟ್ 28 ರಂದು ದೊಡ್ಡಬಳ್ಳಾಪುರದಿಂದಲೇ ಜನೋತ್ಸವಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ. BREAKING NEWS: ಮತ್ತಷ್ಟು ಬಿಗಡಾಯಿಸಿದ ಹಾಸ್ಯನಟ ರಾಜು ಶ್ರೀವಾಸ್ತವ್ ಆರೋಗ್ಯ; ಕುಟುಂಬದಿಂದ ಹೊರಬಿತ್ತು ಅಧಿಕೃತ ಮಾಹಿತಿ ಹರ್ ಘರ್ ತಿರಂಗ ಅಭಿಯಾನದ ಹಿನ್ನೆಲೆಯಲ್ಲಿ ಆರ್.ಟಿ. ನಗರದ ತಮ್ಮ ನಿವಾಸದ ಬಳಿ ಧ್ವಜಾರೋಹಣ ನೆರವೇರಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್ 28 ರಂದು ದೊಡ್ಡಬಳ್ಳಾಪುರದಿಂದಲೇ ಜನೋತ್ಸವ ಕಾರ್ಯಕ್ರಮಕ್ಕೆ … Continue reading BIGG NEWS : ಆಗಸ್ಟ್ 28 ಕ್ಕೆ ದೊಡ್ಡಬಳ್ಳಾಪುರದಿಂದಲೇ `ಜನೋತ್ಸವ’ ಕಾರ್ಯಕ್ರಮ : ಸಿಎಂ ಬೊಮ್ಮಾಯಿ