BIGG NEWS : ‘ಜಾರಕಿಹೊಳಿಯದ್ದು ವಾಮಾಚಾರದ ಕುಟುಂಬ, ಹೆಚ್ಚಾಗಿ ಸ್ಮಶಾನ ಪ್ರೀತಿಸ್ತಾರೆ : ರಾಜ್ಯಸಭಾ ಸದಸ್ಯ ಜಗ್ಗೇಶ್ ಟೀಕೆ

ಬೆಂಗಳೂರು: ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಅವರದ್ದು ವಾಮಾಚಾರದ ಕುಟುಂಬ ಇರಬೇಕು. ಹಾಗಾಗಿಯೇ ಅವರು ಹೆಚ್ಚಾಗಿ ಸ್ಮಶಾನವನ್ನು ಪ್ರೀತಿಸುತ್ತಾರೆ ಎಂದು ಬಿಜೆಪಿಯ ರಾಜ್ಯಸಭಾ ಸದಸ್ಯ ಜಗ್ಗೇಶ್ ಟೀಕಿಸಿದ್ದಾರೆ. BIGG NEWS : ನಾಳೆ ಬೆಂಗಳೂರಿಗೆ ಮೋದಿ ಆಗಮನ : ಈ ರಸ್ತೆಗಳು ಬಂದ್, ಪರ್ಯಾಯ ಮಾರ್ಗ ಹೀಗಿದೆ | Bengaluru Traffic ಶಾಸಕ ಸತೀಶ್ ಜಾರಕಿಹೊಳಿ ಅವರ ಹಿಂದೂ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಜಗ್ಗೇಶ್, ಹಿಂದೂ ಎಂಬ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೆಪಿಸಿಸಿ … Continue reading BIGG NEWS : ‘ಜಾರಕಿಹೊಳಿಯದ್ದು ವಾಮಾಚಾರದ ಕುಟುಂಬ, ಹೆಚ್ಚಾಗಿ ಸ್ಮಶಾನ ಪ್ರೀತಿಸ್ತಾರೆ : ರಾಜ್ಯಸಭಾ ಸದಸ್ಯ ಜಗ್ಗೇಶ್ ಟೀಕೆ