ಹಾಸನ : ಹಾಸನ ವಿಧಾಸಭಾ ಕ್ಷೇತ್ರದ ಟಿಕೆಟ್ಗಾಗಿ ಜೆಡಿಎಸ್ನಲ್ಲಿ ಕಲಹ ಪ್ರಾರಂಭವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಕಾರ್ಯಕರ್ತರು ಭವಾನಿ ರೇವಣ್ಣ ಪರ ಅಭಿಯಾನ ಶುರುಮಾಡಿದ್ದಾರೆ.
ಹಾಸನ ವಿಧಾನಸಭೆ ಕ್ಷೇತ್ರಕ್ಕೆ ಭವಾನಿ ರೇವಣ್ಣಗೆ ಜೆಡಿಎಸ್ ಟಿಕೆಟ್ ನೀಡಬೇಕೆಂದು ಜೆಡಿಎಸ್ ಕಾರ್ಯಕರ್ತರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ಹಾಸನದ ಮುಂದಿನ ಎಂಎಲ್ಎ, ಕರ್ನಾಟಕ ರಾಜ್ಯದ ಮಹಿಳಾ ಶಕ್ತಿಗೆ ಮತ್ತೊಂದು ಭರವಸೆ ಅಮ್ಮ ಎಂದು ಭವಾನಿ ರೇವಣ್ಣ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಪ್ರಾರಂಭಿಸಿದ್ದಾರೆ.
ಎಂದು ಭವಾನಿ ರೇವಣ್ಣ ಅಭಿಮಾನಿಗಳು ಹಾಸನದಲ್ಲಿ ಭವಾನಿ ರೇವಣ್ಣ ಪರ ಟ್ರೆಂಡ್ ಸೆಟ್ ಮಾಡುತ್ತಿದ್ದು ಪೋಸ್ಟರ್ ಸಾಕಷ್ಟು ವೈರಲ್ ಆಗುತ್ತಿದೆ.
BIG NEWS : ʻನಾನು ಭಾರತೀಯನೆ, ನನ್ನನ್ನೂ ಹಿಂದೂ ಎಂದು ಕರೆಯಿರಿʼ!: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್