BIGG NEWS : ಕೆಲವೇ ದಿನಗಳಲ್ಲಿ ಜೆಡಿಎಸ್ ಪಕ್ಷ ಎರಡು ಭಾಗವಾಗಲಿದೆ : ಶಾಸಕ ರೇಣುಕಾಚಾರ್ಯ ವಾಗ್ದಾಳಿ
ನವದೆಹಲಿ ; ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಯಾರು ಮುಖ್ಯಮಂತ್ರಿ ಆಗ್ತಾರೆ ಅನ್ನೋದು ಅಪ್ರಸ್ತುತ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಹ್ಲಾದ್ ಜೋಶಿ ಅವರು ಪಕ್ಷದ ಅಧ್ಯಕ್ಷರಾಗಿ ಸಂಘಟನೆ ಮಾಡಿದವರು. ಹಿಂದುಳಿದ ವರ್ಗದ ನರೇಂದ್ರ ಮೋದಿ ಅವರು ಪ್ರಧಾನಿಯಾಗಿದ್ದಾರೆ. ನಮ್ಮ ಪಕ್ಷದ ಬಗ್ಗೆ ಮಾತನಾಡಲು ಕುಮಾರಸ್ವಾಮಿ ಯಾರು? ಎಂದು ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಅವರು ಎರಡು ಬಾರಿ ಆಕಸ್ಮಿಕವಾಗಿ ಸಿಎಂ ಆದವರು. ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿ ಅಧಿಕಾರವನ್ನು ಅನುಭವಿಸಿದ್ದಾರೆ. … Continue reading BIGG NEWS : ಕೆಲವೇ ದಿನಗಳಲ್ಲಿ ಜೆಡಿಎಸ್ ಪಕ್ಷ ಎರಡು ಭಾಗವಾಗಲಿದೆ : ಶಾಸಕ ರೇಣುಕಾಚಾರ್ಯ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed