BIGG NEWS : ಕರ್ನಾಟಕ ವಿಧಾನಸಭೆಯಲ್ಲಿ ಎರಡು ಮಹತ್ವದ ಮಸೂದೆಗಳು ಅಂಗೀಕಾರ

ಬೆಂಗಳೂರು : ಕರ್ನಾಟಕ ಭೂಕಂದಾಯ (ತಿದ್ದುಪಡಿ) ಮಸೂದೆ 2022 ಸೇರಿದಂತೆ ಎರಡು ಮಸೂದೆಗಳನ್ನು ಕರ್ನಾಟಕ ವಿಧಾನಸಭೆ ಶುಕ್ರವಾರ ಅಂಗೀಕರಿಸಿದೆ. BIGG NEWS : ಚಿತ್ರದುರ್ಗದ ‘ಹಿಂದೂ ಮಹಾಗಣಪತಿ’ ಶೋಭಾಯಾತ್ರೆ : ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಈ ಕುರಿತು ಮಾಹಿತಿ ನೀಡಿದ್ದು, ಅಂಗೀಕರಿಸಲಾದ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ರಕ್ಷಣೆ (ತಿದ್ದುಪಡಿ) ಮಸೂದೆ 2022, ಈ ಅಧಿನಿಯಮದ ಅಡಿಯಲ್ಲಿನ ಅಪರಾಧಗಳನ್ನು ಈ ಕೆಳಗಿನಂತೆ ಪರಿಗಣಿಸಲು ಅವಕಾಶ ನೀಡುತ್ತದೆ … Continue reading BIGG NEWS : ಕರ್ನಾಟಕ ವಿಧಾನಸಭೆಯಲ್ಲಿ ಎರಡು ಮಹತ್ವದ ಮಸೂದೆಗಳು ಅಂಗೀಕಾರ