BIGG NEWS : `ಕರ್ನಾಟಕ ಭೂ ಕಂದಾಯ ವಿಧೇಯಕ’ ಮಂಡನೆ : ಇನ್ಮುಂದೆ ಅರ್ಜಿ ಸಲ್ಲಿಸಿದ 7 ದಿನದಲ್ಲಿ ಭೂಪರಿವರ್ತನೆ

ಬೆಳಗಾವಿ : ಬೆಳಗಾವಿಯ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಕಲಾಪದಲ್ಲಿ ರಾಜ್ಯ ಸರ್ಕಾರವು ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಿದೆ. BIGG NEWS : ಸುವರ್ಣಸೌಧದ ಎದುರು ಮುಂದಿನ ವಾರ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ ಪ್ರತಿಮೆ ಸ್ಥಾಪನೆ : ಸಿಎಂ ಬೊಮ್ಮಾಯಿ ಘೋಷಣೆ ಕಂದಾಯ ಸಚಿವ ಆರ್. ಅಶೋಕ್ ಅವರು, ಕರ್ನಾಟಕ ಭೂ ಕಂದಾಯ ವಿಧೇಯಕ ಮಂಡಿಸಿದ್ದಾರೆ. ಈ ಮೂಲಕ ಕಟ್ಟಡ ನಿರ್ಮಾಣ ಮಾಡಲು ಭೂಮಿ ಪರಿವರ್ತನೆಗಾಗಿ ಈ ಮೊದಲು 5-6 ತಿಂಗಳು ಸಮಯಯ … Continue reading BIGG NEWS : `ಕರ್ನಾಟಕ ಭೂ ಕಂದಾಯ ವಿಧೇಯಕ’ ಮಂಡನೆ : ಇನ್ಮುಂದೆ ಅರ್ಜಿ ಸಲ್ಲಿಸಿದ 7 ದಿನದಲ್ಲಿ ಭೂಪರಿವರ್ತನೆ