BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳಬಾರದು : ಗೃಹ ಸಚಿವ ಅರಗಜ್ಞಾನೇಂದ್ರ

ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದಲ್ಲಿ ಕರ್ನಾಟಕದ ನೆಲ, ಜಲ, ಭಾಷೆ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. BIGG NEWS: ಮತ್ತೆ ಮುಂದುವರೆದ ಠಾಕ್ರೆ ಬಣದವರ ಪುಂಡಾಟಿಕೆ; ಕರ್ನಾಟಕ ಬಸ್‌ ಗೆ ಮಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ಜೊತೆಗೆ ನಮ್ಮ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. 2 ರಾಜ್ಯಗಳ ಸಿಎಸ್, ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ಮಾಡಿದ್ದೇವೆ. ನಾವು ಮಾತಿನಲ್ಲಿ ತೋರಿಸಲ್ಲ. ನಮ್ಮ ನಡವಳಿಕೆಯಲ್ಲಿ ತೋರಿಸ್ತೀವಿ, … Continue reading BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳಬಾರದು : ಗೃಹ ಸಚಿವ ಅರಗಜ್ಞಾನೇಂದ್ರ