BIGG NEWS : `ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ’ : ನಾಳೆ ರಾಜ್ಯ ನಿಯೋಗದಿಂದ ಅಮಿತ್ ಶಾ ಭೇಟಿ

ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೇಲೆ ಒತ್ತಡ ಹೇರಲು ರಾಜ್ಯ ಸಂಸದರ ನಿಯೋಗ ನಾಳೆ ಭೇಟಿಯಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. SHOCKING NEWS: ಕ್ಯಾಬ್‌ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ-ಮಗುವನ್ನು ತಳ್ಳಿದ ದುರುಳರು, ಮಗು ಸ್ಥಳದಲ್ಲೇ ಸಾವು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಅನಗತ್ಯವಾಗಿ ಕ್ಯಾತೆ ತೆಗೆಯುತ್ತಿದೆ. ಹೀಗಾಗಿ ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಸೋಮವಾರ ಕರ್ನಾಟಕದ ಸಂಸದರು ಕೇಂದ್ರ ಗೃಹ … Continue reading BIGG NEWS : `ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ’ : ನಾಳೆ ರಾಜ್ಯ ನಿಯೋಗದಿಂದ ಅಮಿತ್ ಶಾ ಭೇಟಿ