BIGG NEWS : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ : ರೈತ ಸಮುದಾಯಕ್ಕೆ ಇಲ್ಲಿದೆ ಮುಖ್ಯ ಮಾಹಿತಿ

ಧಾರವಾಡ : ಪ್ರಸಕ್ತ ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಜಿಲ್ಲೆಯ ಎಂಟು ತಾಲ್ಲೂಕಿನ 14 ಹೋಬಳಿಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. BIGG NEWS : ಅ.26ಕ್ಕೆ ರಾಜ್ಯದ ಎಲ್ಲ ಪಶು ಆಸ್ಪತ್ರೆ, ಗೋಶಾಲೆಗಳಲ್ಲಿ `ಗೋಪೂಜೆ’ : ಸಚಿವ ಪ್ರಭು ಚವ್ಹಾಣ್ ಆದೇಶ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ರೈತರು ಭಾಗವಹಿಸಲು ಹಿಂಗಾರು ಹಂಗಾಮಿಗೆ ಗ್ರಾಮ ಪಂಚಾಯತಿ ಮಟ್ಟಕ್ಕೆ ಅಧಿಸೂಚಿತ … Continue reading BIGG NEWS : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ : ರೈತ ಸಮುದಾಯಕ್ಕೆ ಇಲ್ಲಿದೆ ಮುಖ್ಯ ಮಾಹಿತಿ