BIGG NEWS: ಪ್ರಧಾನಿ ನರೇಂದ್ರ ಮೋದಿ ಭದ್ರತೆಗೆ ಕರ್ನಾಟಕದ ಹೆಮ್ಮೆಯ ಮುಧೋಳ ನಾಯಿ ನೇಮಕ

ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಪ್ರಸಿದ್ಧ ಮುಧೋಳದ ನಾಯಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯ ಹೊಣೆ ಹೊತ್ತಿರುವ ವಿಶೇಷ ರಕ್ಷಣಾ ಗುಂಪಿನ (ಎಸ್ಪಿಜಿ) ಭಾಗವಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ತಿಮ್ಮಾಪುರದ ಶ್ವಾನ ಸಂಶೋಧನಾ ಮತ್ತು ಮಾಹಿತಿ ಕೇಂದ್ರದ ಮುಖ್ಯಸ್ಥರಾಗಿರುವ ಡಾ.ಸುಶಾಂತ್ ಹಂದಗೆ ಎರಡು ತಿಂಗಳ ವಯಸ್ಸಿನ ಎರಡು ಗಂಡು ಮುಧೋಳ ಮರಿಗಳನ್ನು ಏಪ್ರಿಲ್ 25, 2022 ರಂದು ಎಸ್ಪಿಜಿಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಅಂತ ಹೇಳಿದ್ದಾರೆ. ಏಪ್ರಿಲ್ 25 ರಂದು … Continue reading BIGG NEWS: ಪ್ರಧಾನಿ ನರೇಂದ್ರ ಮೋದಿ ಭದ್ರತೆಗೆ ಕರ್ನಾಟಕದ ಹೆಮ್ಮೆಯ ಮುಧೋಳ ನಾಯಿ ನೇಮಕ