BIGG NEWS : ಅಧಿವೇಶನ ನಡೆಯುವಾಗಲೇ ಕತ್ತಿ ತಂದೆ ಹೃದಯಾಘಾತದಿಂದ ನಿಧನರಾಗಿದ್ದರು : ಪುತ್ರನೂ ಹೃದಯಾಘಾತಕ್ಕೆ ಬಲಿ!

ನವದೆಹಲಿ : ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕಾಂಗೋದಲ್ಲಿ ಉದ್ಘಾಟನೆ ವೇಳೆಯೇ ಕುಸಿದ ಸೇತುವೆ… ವಿಡಿಯೋ ವೈರಲ್‌ ಸಚಿವ ಉಮೇಶ್ ಕತ್ತಿಯವರ ತಂದೆ ವಿಶ್ವನಾಥ್ ಕತ್ತಿ ಅವರು ಕೂಡ ಹೃದಯಾಘಾತದಿಂದಲೇ ಸಾವನ್ನಪ್ಪಿದ್ದರು. ವಿಶ್ವನಾಥ್ ಕತ್ತಿಯವರು ವಿಧಾನಸಭೆ ಅಧಿವೇಶನ ನಡೆಯುವಾಗಲೇ ಹೃದಯಾಘಾತದಿಂದ ನಿಧನರಾಗಿದ್ದರು. ತಂದೆಯ ಮರಣದ ಬಳಿಕ ರಾಜಕೀಯ ಪ್ರವೇಶಿಸಿದ್ದ ಉಮೇಶ್ ಕತ್ತಿ, ತಂದೆಯಂತೆಯೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. BIGG BREAKING … Continue reading BIGG NEWS : ಅಧಿವೇಶನ ನಡೆಯುವಾಗಲೇ ಕತ್ತಿ ತಂದೆ ಹೃದಯಾಘಾತದಿಂದ ನಿಧನರಾಗಿದ್ದರು : ಪುತ್ರನೂ ಹೃದಯಾಘಾತಕ್ಕೆ ಬಲಿ!