BIGG NEWS : ಕಿತ್ತೂರು ಉತ್ಸವ : ನಾಳೆ `ವೀರಜ್ಯೋತಿಯಾತ್ರೆ’ಗೆ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ

ಬೆಳಗಾವಿ: ಈ ಭಾಗದ ಜನರ ಬಹುದಿನಗಳ ಬೇಡಿಕೆಯಂತೆ ಈ ಬಾರಿ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಆಚರಿಸಲಾಗುತ್ತಿದ್ದು, ಸರಕಾರ ಎರಡು ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿರುತ್ತದೆ. ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸಲಿರುವ ವೀರಜ್ಯೋತಿಯಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅ.2 ರಂದು ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಮಹಾಂತೇಶ್ ದೊಡ್ಡಗೌಡ್ರ ತಿಳಿಸಿದರು. BIGG NEWS : ʼನಿಲ್ಲದ ಹಿಜಾಬ್‌ ದಂಗಲ್‌ ʼ : ಜಿಮ್​ನಲ್ಲೂ ಹಿಜಾಬ್​ ಹಾಕಿಕೊಂಡೇ ಯುವತಿಯರ ವ್ಯಾಯಾಮ | Hijab at … Continue reading BIGG NEWS : ಕಿತ್ತೂರು ಉತ್ಸವ : ನಾಳೆ `ವೀರಜ್ಯೋತಿಯಾತ್ರೆ’ಗೆ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ