ಬೆಳಗಾವಿ :  ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ.

BIGG NEWS : ಮೀಸಲಾತಿ ಹೆಚ್ಚಳದ ನಿರೀಕ್ಷೆಯಲ್ಲಿರುವ `ST’ ಸಮುದಾಯಕ್ಕೆ ಸಿಹಿಸುದ್ದಿ!

ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ನೆಟ್ ಎಕ್ಸಾಂನಲ್ಲಿ 46 ನೇ ರ‍್ಯಾಂಕ್ ಪಡೆದಿದ್ದ, ಹುಕ್ಕೇರಿ ಸರ್ಕಾರಿ ‌ಕಾಲೇಜಿನ‌ ಅತಿಥಿ ಉಪನ್ಯಾಸಕ ಆದೇಶ್​ ನಾಗನೂರಿ ಎಂಬಾತನನ್ನು ಬಂಧಿಸಿದ್ದಾರೆ.

ಬೆಳಗಾವಿ ಎಸ್​ಪಿ ಡಾ.ಸಂಜೀವ್ ಪಾಟೀಲ್ ನೇತೃತ್ವದ ವಿಶೇಷ ತಂಡಗಳು ಸದ್ಯದಲ್ಲೇ ಇನ್ನಷ್ಟು ಆರೋಪಿಗಳನ್ನ  ಬಂಧಿಸುವ ಸಾಧ್ಯತೆಯಿದೆ. ಈಗಾಗಲೇ ಕೆಪಿಟಿಸಿಎಲ್ ಪರೀಕ್ಷಾ ಅಕ್ರಮದಲ್ಲಿ ಕಿಂಗ್ ಪಿನ್ ಸಂಜು ಭಂಡಾರಿ, ಎಲೆಕ್ಟ್ರಾನಿಕ್ ಡಿವೈಸ್ ಪೂರೈಸಿದ್ದ ಮಹಮ್ಮದ್ ಸೇರಿ 17 ಜನ ಆರೋಪಿಗಳನ್ನ ಬಂಧಿಸಿದ್ದಾರೆ.

BIG NEWS: ಜ್ಞಾನವಾಪಿ ಮಸೀದಿ ಪ್ರಕರಣ: ಇಂದು ಭವಿಷ್ಯ ನಿರ್ಧಾರ? | Gyanvapi Mosque Case

Share.
Exit mobile version