BIGG NEWS : ಜನವರಿ 16 ರ ನಂತರ `KRPP’ ಪಕ್ಷದ ಅಭ್ಯರ್ಥಿಗಳ ಘೋಷಣೆ : ಜನಾರ್ದನ ರೆಡ್ಡಿ

ಕೊಪ್ಪಳ : ರಾಜ್ಯದಲ್ಲಿ ಮಾತ್ರ ಅಲ್ಲ, ಇಡಿ ದೇಶದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಒಂದು ಪ್ರಮುಖ ಪಕ್ಷವಾಗಿ ಬೆಳೆಯಲಿದೆ ಎಂದು ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ. BREAKING NEWS: ಮೈಸೂರಲ್ಲಿ ಮತ್ತೆ ಚಿರತೆ ಆತಂಕ ಸೃಷ್ಟಿ : CFTRI ಆವರಣದ ಶಾಲೆಯಲ್ಲಿ ಪ್ರತ್ಯಕ್ಷ ಸುದ್ದಿಗಾರರೊಂದಿಗೆ ಮಾತಾಡುವಾಗ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಗ್ಗೆ ಬೇರೆ ಬೇರೆ ಪಕ್ಷಗಳ ನಾಯಕರು ಏನು ಮಾತಾಡುತ್ತಾರೆ, ಯಾವ ಟೀಕೆಗಳು ಮಾಡುತ್ತಾರೆ ಅನ್ನೋದರ ಬಗ್ಗೆ ತಾನು ತಲೆ ಕೆಡಿಸಿಕೊಳ್ಳುವುದಿಲ್ಲ, … Continue reading BIGG NEWS : ಜನವರಿ 16 ರ ನಂತರ `KRPP’ ಪಕ್ಷದ ಅಭ್ಯರ್ಥಿಗಳ ಘೋಷಣೆ : ಜನಾರ್ದನ ರೆಡ್ಡಿ