BIGG NEWS : ಶೀಘ್ರವೇ ವಕೀಲರ ಆರೋಗ್ಯ ಸೌಲಭ್ಯ ಕಾರ್ಯಕ್ರಮ ಪ್ರಾರಂಭ : ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ :  ಎಲ್ಲ ವಕೀಲರಿಗೆ ಆರೋಗ್ಯ ಸೌಲಭ್ಯ ಕಾರ್ಯಕ್ರಮವನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಭಾನುಚಾರ ಶಿಗ್ಗಾಂವ್ ವಕೀಲರ ಸಂಘದ ನೂತನ ಕಟ್ಟಡದ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ  ನೆರವೇರಿಸಿ ಮಾತನಾಡಿದರು.   ಕರ್ನಾಟಕ ನ್ಯಾಯಾಂಗ ವ್ಯವಸ್ಥೆಯ ಮೂಲಭೂತ ಸೌಕರ್ಯಕ್ಕಾಗಿ ರೂ.800 ಕೋಟಿ ರೂ.ಗಳನ್ನು ಈಗಾಗಲೇ ಅನುಮತಿ ನೀಡಲಾಗಿದೆ. ಇದರಿಂದ ಕೆಳಹಂತದ ನ್ಯಾಯಾಲಯಗಳಿಗೆ ಅತ್ಯುತ್ತಮ ವ್ಯವಸ್ಥೆಗಳು ದೊರೆಯಲಿದೆ. ಜನಸಂಖ್ಯೆ ಹೆಚ್ಚಾದಾಗ ನ್ಯಾಯಾಲಯಗಳು, ಅದರ ಸೌಕರ್ಯಗಳು ಹೆಚ್ಚಾಗಬೇಕಾಗುತ್ತವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನ್ಯಾಯಾಂಗಕ್ಕೆ ಹೆಚ್ಚಿನ … Continue reading BIGG NEWS : ಶೀಘ್ರವೇ ವಕೀಲರ ಆರೋಗ್ಯ ಸೌಲಭ್ಯ ಕಾರ್ಯಕ್ರಮ ಪ್ರಾರಂಭ : ಸಿಎಂ ಬಸವರಾಜ ಬೊಮ್ಮಾಯಿ