BIGG NEWS : ಅಡಿಕೆ ಬೆಳೆಗೆ `ಎಲೆ ಚುಕ್ಕೆ’ ರೋಗ : ರಾಜ್ಯ ಸರ್ಕಾರದಿಂದ ಔಷಧಿ ವಿತರಣೆಗೆ 4 ಕೋಟಿ ರೂ. ಅನುದಾನ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರವು ಅಡಿಕೆ ಬೆಳೆಗೆ ಬಾಧಿಸಿರುವ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ಮುಂದಾಗಿದ್ದು, ಹಾನಿಗೊಳಗಾದ ಅಡಿಕೆ ತೋಟಗಳ ಮೊದಲನೇ ಸಿಂಪರಣೆಗಾಗಿ ರೈತರಿಗೆ ಉಚಿತವಾಗಿ ಸಸ್ಯ ಸಂರಕ್ಷಣಾ ಔಷಧಿಗಳನ್ನು ವಿತರಿಸಲು ತೀರ್ಮಾನಿಸಿದೆ. BIGG NEWS : ಹಬ್ಬದ ಹೊತ್ತಲ್ಲೇ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಿಹಿಸುದ್ದಿ : ಕೊಡಚಾದ್ರಿ ಬೆಟ್ಟಕ್ಕೆ `ರೂಪ್ ವೇ’ ನಿರ್ಮಾಣ ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ … Continue reading BIGG NEWS : ಅಡಿಕೆ ಬೆಳೆಗೆ `ಎಲೆ ಚುಕ್ಕೆ’ ರೋಗ : ರಾಜ್ಯ ಸರ್ಕಾರದಿಂದ ಔಷಧಿ ವಿತರಣೆಗೆ 4 ಕೋಟಿ ರೂ. ಅನುದಾನ ಬಿಡುಗಡೆ