BIGG NEWS : ಪದವಿ ಹಂತದಲ್ಲೇ `ಹಣಕಾಸು ಹೂಡಿಕೆ’ ಕಲಿಕೆ : ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

ಬೆಂಗಳೂರು : ಎರಡನೇ ವರ್ಷದ ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ಹಣಕಾಸು ಶಿಕ್ಷಣ (ಫೈನಾನ್ಶಿಯಲ್ ಎಜುಕೇಶನ್) ಮತ್ತು ಹೂಡಿಕೆ ಜಾಗೃತಿ (ಇನ್ವೆಸ್ಟ್‌ಮೆಂಟ್ ಅವೇರ್ನೆಸ್‌) ಎರಡನ್ನೂ ಕಲಿಸುವ ಸದುದ್ದೇಶವಿರುವ ಒಡಂಬಡಿಕೆಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ನ ಅಂಗಸಂಸ್ಥೆಯಾದ ಎನ್‌ಎಸ್‌ಇ ಅಕಾಡೆಮಿ ಲಿಮಿಟೆಡ್‌ (ಎನ್‌ಎಎಲ್‌) ಒಡಂಬಡಿಕೆ ಮಾಡಿಕೊಂಡವು. Video: ಶಾಸಕರ ಮೇಲೆ ಕೆಸರು ಎರಚಿದ ಯುಪಿ ಮಹಿಳೆಯರು!… ಕಾರಣ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಎರಡೂ … Continue reading BIGG NEWS : ಪದವಿ ಹಂತದಲ್ಲೇ `ಹಣಕಾಸು ಹೂಡಿಕೆ’ ಕಲಿಕೆ : ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ