BIGG NEWS : ಮದ್ಯ ಪ್ರಿಯರೇ ಗಮನಿಸಿ : ಈ ಜಿಲ್ಲೆಯಲ್ಲಿ ಆಗಸ್ಟ್ 7 ರಿಂದ 10 ರವರೆಗೆ ಮದ್ಯ ಮಾರಾಟ ನಿಷೇಧ

ಹೊಸಪೇಟೆ : ಮೊಹರಂ ಹಬ್ಬ ಆಚರಣೆ ನಿಮಿತ್ತ ಜಿಲ್ಲೆಯಾದ್ಯಂತ ಮದ್ಯಪಾನ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಹಾಗೂ ಬಾರ್&ರೆಸ್ಟೋರೆಂಟ್‍ಗಳನ್ನು ಮುಚ್ಚುವಂತೆ ವಿಜಯನಗರ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಅನಿರುದ್ಧ ಶ್ರವಣ್ ಅವರು ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ. BIGG NEWS : `ಫಸಲ್ ಬಿಮಾ ಬೆಳೆ ವಿಮೆ’ ಯೋಜನೆ : ರೈತ ಸಮುದಾಯಕ್ಕೆ ಇಲ್ಲಿದೆ ಮುಖ್ಯ ಮಾಹಿತಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ವಿಜಯನಗರ … Continue reading BIGG NEWS : ಮದ್ಯ ಪ್ರಿಯರೇ ಗಮನಿಸಿ : ಈ ಜಿಲ್ಲೆಯಲ್ಲಿ ಆಗಸ್ಟ್ 7 ರಿಂದ 10 ರವರೆಗೆ ಮದ್ಯ ಮಾರಾಟ ನಿಷೇಧ