BIGG NEWS : ಮಡಿಕೇರಿ ದಸರಾ ಕರಗ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

ಮಡಿಕೇರಿ : ಮಡಿಕೇರಿ ದಸರಾ ಕರಗ ಮಹೋತ್ಸವಕ್ಕೆ ಸೋಮವಾರ ಶ್ರದ್ಧಾಭಕ್ತಿಯಿಂದ ಚಾಲನೆ ದೊರೆಯಿತು. ಕರಗ ಉತ್ಸವ ಆರಂಭದೊಂದಿಗೆ ನವರಾತ್ರಿ ದಸರಾ ಉತ್ಸವಕ್ಕೆ ಚಾಲನೆ ದೊರೆಯಿತು.        ಚಾಮರಾಜನಗರದಲ್ಲಿ ಪಿಎಪ್ಐ ಕಾರ್ಯಕರ್ತರಿಬ್ಬರ ಬಂಧನ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ದಸರಾ ಸಮಿತಿ ಕಾರ್ಯಧ್ಯಕ್ಷರಾದ ರಮೇಶ್, ಪೌರಾಯುಕ್ತರಾದ ವಿಜಯ, ನಗರಸಭಾ ಸದಸ್ಯರು, ನಗರ … Continue reading BIGG NEWS : ಮಡಿಕೇರಿ ದಸರಾ ಕರಗ ಮಹೋತ್ಸವಕ್ಕೆ ಅದ್ಧೂರಿ ಚಾಲನೆ