BIGG NEWS : ಮುರುಘಾ ಮಠದ ಪ್ರಭಾರ ಉತ್ತರಾಧಿಕಾರಿಯಾಗಿ ಮಹಾಂತರುದ್ರ ಶ್ರೀ ನೇಮಕ

ಚಿತ್ರದುರ್ಗ: ಚಿತ್ರದುರ್ಗದ ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರನನ್ನು ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ. ಹೀಗಾಗಿ ಸ್ವಾಮೀಜಿ ಇಲ್ಲದೆ ಮಠದ ಆವರಣದಲ್ಲಿ ಬಿಕೋ ಎನ್ನುತ್ತಿದೆ. ಎಸ್ಕಲೇಟರ್ ಮೇಲಿಂದ ಜಾರಿ ಬಿದ್ದ ಸೂಟ್‌ಕೇಸ್‌ ಬಡಿದು ಮಹಿಳೆ ಸಾವು… ಇಲ್ಲಿದೆ ಭಯಾನಕ ವಿಡಿಯೋ ಮುರುಘಾಮಠದ ಡಾ.ಶಿವಮೂರ್ತಿ ಶರಣರ ಬಂಧನದ ಬೆನ್ನಲ್ಲೇ ಇದೀಗ ಮುರುಘಾಮಠಕ್ಕೆ ತಾತ್ಕಾಲಿಕವಾಗಿ ಉಸ್ತುವಾರಿಯನ್ನಾಗಿ ದಾವಣಗೆರೆಯ ಹೆಬ್ಬಾಳು ಶಾಖಾ ಮಠದ ಮಹಾಂತರುದ್ರ ಸ್ವಾಮೀಜಿಗಳನ್ನು ನೇಮಕ … Continue reading BIGG NEWS : ಮುರುಘಾ ಮಠದ ಪ್ರಭಾರ ಉತ್ತರಾಧಿಕಾರಿಯಾಗಿ ಮಹಾಂತರುದ್ರ ಶ್ರೀ ನೇಮಕ