BIGG NEWS : ಯಾವುದೇ ಕಾರಣಕ್ಕೂ ಬೆಳಗಾವಿಗೆ `ಮಹಾ’ ಸಚಿವರು ಬರಲು ಬಿಡಲ್ಲ : ಕರವೇ ನಾರಾಯಣಗೌಡ

ಬೆಂಗಳೂರು: ಕರ್ನಾಟಕವನ್ನು ಮಹಾರಾಷ್ಟ್ರ ಸಚಿವರು ಪ್ರವೇಶಿಸುವುದಕ್ಕೆ ಬಿಡುವುದಿಲ್ಲ. ಮಹಾರಾಷ್ಟ್ರ ಸಚಿವರು ಭಯೋತ್ಪಾದನೆಗೆ ಸೇರಿದವರಾಗಿದ್ದಾರೆ. ಅಂತಹ ರಾಷ್ಟ್ರ ದ್ರೋಹಿಗಳನ್ನು ಯಾವುದೇ ಕಾರಣಕ್ಕೂ ಕರ್ನಾಟಕಕ್ಕೆ ಪ್ರವೇಶಿಸಲು ಬಿಡುವುದಿಲ್ಲ. ಅವರನ್ನು ಕರ್ನಾಟಕದ ಗಡಿಯಲ್ಲಿಯೇ ತಡೆಯುವುದಾಗಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. BIG NEWS : ʻನನ್ನ ಸರ್ಕಾರ ಬೀಳಿಸಲು ಪ್ರಧಾನಿ ಮೋದಿ ಸಂಚುʼ: ತೆಲಂಗಾಣ ಸಿಎಂ ಕೆಸಿಆರ್ ಗಂಭೀರ ಆರೋಪ ನಗರದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಿಸೆಂಬರ್ 6ರಂದು ಬೆಂಗಳೂರಿನಿಂದ 100 ವಾಹನಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿಗೆ … Continue reading BIGG NEWS : ಯಾವುದೇ ಕಾರಣಕ್ಕೂ ಬೆಳಗಾವಿಗೆ `ಮಹಾ’ ಸಚಿವರು ಬರಲು ಬಿಡಲ್ಲ : ಕರವೇ ನಾರಾಯಣಗೌಡ