BIGG NEWS : ಮೈಸೂರಿನಲ್ಲಿ ಇಂದು ಬೆಳಗ್ಗೆ 10 ಗಂಟೆಗೆ `ಮಹಿಷಾ ದಸರಾ’ ಆಚರಣೆ!

ಮೈಸೂರು : ಮೈಸೂರಿನಲ್ಲಿ ಇಂದು ಮಹಿಷಾ ದಸರಾ ಆಚರಣೆಗೆ ಮಹಿಷಾ ಹೋರಾಟ ಸಮಿತಿ ಸಿದ್ಧತೆ ನಡೆಸಿದ್ದು, ಮೆರವಣಿಗೆಗೆ ಪೊಲೀಸರು ನಿರಾಕರಿಸಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ತಾರೆ ಲೂಯಿಸ್ ಫ್ಲೆಚರ್ (88) ನಿಧನ ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಚರಣೆಗೆ ಹೈಕೋರ್ಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಮೈಸೂರಿನ ಅಶೋಕಪುರಂ ಅಂಬೇಡ್ಕರ್ ಪಾರ್ಕ್ ನಲ್ಲಿ ಮಹಿಷಾ ದಸರಾ ಆಚರಣೆ ಮಾಡಲು ಮಹಿಷಾ ಹೋರಾಟ ಸಮಿತಿ ಸಿದ್ಧತೆ ನಡೆಸಿದೆ. Rain In Karnataka : ಕರಾವಳಿ ಸೇರಿ … Continue reading BIGG NEWS : ಮೈಸೂರಿನಲ್ಲಿ ಇಂದು ಬೆಳಗ್ಗೆ 10 ಗಂಟೆಗೆ `ಮಹಿಷಾ ದಸರಾ’ ಆಚರಣೆ!