BIGG NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 21 `IAS’ ಅಧಿಕಾರಿಗಳ ವರ್ಗಾವಣೆ | IAS Officer Transfer

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಬರೋಬ್ಬರಿ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸವನ್ನು ಮಾಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಪ್ರಕಟಿತ ವರ್ಗಾವಣೆ ಆದೇಶದಂತೆ ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಐಎಎಸ್ ಅಧಿಕಾರಿ ಕಪಿಲ್ ಮೋಹನ್ ಅವರನ್ನು ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ … Continue reading BIGG NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 21 `IAS’ ಅಧಿಕಾರಿಗಳ ವರ್ಗಾವಣೆ | IAS Officer Transfer