BIGG NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ’12 ಡಿವೈಎಸ್ಪಿ ವರ್ಗಾವಣೆ’ಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ನಿನ್ನೆಯಷ್ಟೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 7 ಐಎಎಸ್ ಅಧಿಕಾರಿಗಳನ್ನು ( IAS Transfer ) ವರ್ಗಾವಣೆಗೊಳಿಸಿ ಆದೇಶಿಸಿತ್ತು. ಈ ಬೆನ್ನಲ್ಲೇ ಮಂಗಳವಾರ 12 ಡಿವೈಎಸ್ಪಿ ವರ್ಗಾವಣೆಗೊಳಿಸಿ ( DYSP Transfer ) ಆದೇಶಿಸಿದೆ. BIGG NEWS :ರಾಜ್ಯದ ಪ್ರತಿ ಜಿಲ್ಲೆಗೊಂದು `ಸೂಪರ್ 30 ಎಂಜಿನಿಯರಿಂಗ್ ಕಾಲೇಜು’ : ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರಾದಂತ ಡಾ.ಎಂ ಎ ಸಲೀಂ ಆದೇಶ ಹೊರಡಿಸಿದ್ದು, … Continue reading BIGG NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ’12 ಡಿವೈಎಸ್ಪಿ ವರ್ಗಾವಣೆ’ಗೊಳಿಸಿ ಸರ್ಕಾರ ಆದೇಶ