BIGG NEWS : ರೈತರ ಹೋರಾಟಕ್ಕೆ ಮಣಿದ ಮಂಡ್ಯ ಜಿಲ್ಲಾಡಳಿತ : ತಾತ್ಕಾಲಿಕವಾಗಿ ಬೇಬಿ ಬೆಟ್ಟದ ಟ್ರಯಲ್ ಬ್ಲಾಸ್ಟ್ ಮುಂದೂಡಿಕೆ

ಮಂಡ್ಯ : ಕೆಆರ್ ಎಸ್ ಡ್ಯಾಂನ ಬೇಬಿ ಬೆಟ್ಟದಲ್ಲಿ ನಡೆಯುವ ಕಲ್ಲು ಗಣಿಗಾರಿಕೆಯಿಂದಾಗಿ ಅಪಾಯ ಇದೆಯೋ ಇಲ್ಲವೋ ತಿಳಿದುಕೊಳ್ಳಲು ಟ್ರಯಲ್ ಬ್ಲಾಸ್ಟ್ ಒಂದೇ ದಿನಕ್ಕೆ ಅಂತ್ಯಕಂಡಿದೆ. ತೀವ್ರ ವಿರೋಧದ ನಡುವೆಯೂ ಪರೀಕ್ಷಾರ್ಥ ಸ್ಪೋಟ ನಡೆಸಲು ಮುಂದಾಗಿದ್ದ ಜಿಲ್ಲಾಡಳಿತ ಕಡೆಗೂ ರೈತರ ಒತ್ತಡಕ್ಕೆ ಮಣಿದು ತಾತ್ಕಾಲಿಕವಾಗಿ ಟ್ರಯಲ್ ಬ್ಲಾಸ್ಟ್ ಪ್ರಕ್ರಿಯೆ ಮುಂದೂಡಿದೆ. BIGG NEWS : ಸೇನೆ ಸೇರಬಯಸುವ ಹಿಂದುಳಿದ ವರ್ಗಗಳ ಯುವಕರಿಗೆ ಇಲ್ಲಿದೆ ಗುಡ್ ನ್ಯೂಸ್ ಏಳು ದಿನಗಳ ಕಾಲ ಬೇಬಿ ಬೆಟ್ಟದ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಟ್ರಯಲ್ … Continue reading BIGG NEWS : ರೈತರ ಹೋರಾಟಕ್ಕೆ ಮಣಿದ ಮಂಡ್ಯ ಜಿಲ್ಲಾಡಳಿತ : ತಾತ್ಕಾಲಿಕವಾಗಿ ಬೇಬಿ ಬೆಟ್ಟದ ಟ್ರಯಲ್ ಬ್ಲಾಸ್ಟ್ ಮುಂದೂಡಿಕೆ