BIGG NEWS : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ : ಮಂಡ್ಯದ ಕಾಮುಕ ಶಿಕ್ಷಕ ಅಮಾನತು

ಮಂಡ್ಯ : ಮಂಡ್ಯದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನಿಡಿ ಸಿಕ್ಕಿಬಿದ್ದಿದ್ದ ಶಿಕ್ಷಕನನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಅಮಾನತು ಮಾಡಿದ್ದಾರೆ. BIG NEWS: ಬೆಂಗಳೂರಿನಲ್ಲಿ 921 ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆ ನಡೆಸಲು ಟಾಟಾ ಮೋಟರ್ಸ್ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿದ BMTC ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದ ಆರ್ ಎಂಎಸ್ ವಿ ಸರ್ಕಾರಿ ಪ್ರೌಢಶಾಲೆಯ ಬಾಲಕಿಯರ ಹಾಸ್ಟೆಲ್ ನಲ್ಲಿ ಮುಖ್ಯ ಶಿಕ್ಷಕ ಹಾಗೂ ಹಾಸ್ಟೆಲ್ ಮೇಲ್ವಿಚಾರಕ ಚಿನ್ಮಯಾನಂದ ಮೂರ್ತಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ … Continue reading BIGG NEWS : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ : ಮಂಡ್ಯದ ಕಾಮುಕ ಶಿಕ್ಷಕ ಅಮಾನತು