BIGG NEWS : ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಇಂದಿನಿಂದ `NIA’ ತನಿಖೆ ಆರಂಭ

ಮಂಗಳೂರು : ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣವನ್ನು ಇಂದು ರಾಷ್ಟ್ರೀಯ ತನಿಖಾ ದಳ (NIA) ತನಿಖೆ ಆರಂಭಿಸಲಿದ್ದು, ಈಗಾಗಲೇ ಎಫ್ ಐಆರ್ ದಾಖಲಿಸಿದೆ. BIGG NEWS : ಒಂದೇ ದಿನಗಳೊಳಗೆ ‘ಮಹಿಳಾ ಆಯೋಗ’ದ ದೂರುಗಳ ತನಿಖೆಗೆ ‘ಸಿಎಂ ಬೊಮ್ಮಾಯಿ’ ಸೂಚನೆ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಭಯೋತ್ಪಾದನೆ ಸಂಘಟನೆ ಪಾತ್ರ ಕಂಡು ಬಂದಿರುವ ಹಿನ್ನೆಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದೆ. ಪ್ರಕರಣದಲ್ಲಿ ಮಹಮದ್ ಶಾರೀಕ್ ನನ್ನು ಮೊದಲ ಆರೋಪಿಯನ್ನಾಗಿ … Continue reading BIGG NEWS : ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಇಂದಿನಿಂದ `NIA’ ತನಿಖೆ ಆರಂಭ