BIGG NEWS : `ಸಿದ್ದರಾಮಯ್ಯ ಅಮೃತಮಹೋತ್ಸವ’ ಕಾರ್ಯಕ್ರಮಕ್ಕೆ ಹಲವು ಕಾಂಗ್ರೆಸ್ ಹಿರಿಯ ನಾಯಕರು ಗೈರು! ಕಾರಣ ಏನು ಗೊತ್ತಾ?

ದಾವಣಗೆರೆ : ದಾವಣಗೆರೆಯಲ್ಲಿ ಇಂದು ಬಹುನಿರೀಕ್ಷಿತ ಸಿದ್ದಾಮಯ್ಯ ಜನ್ಮದಿನದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಕೇಂದ್ರ ಸಚಿವ ಕೆ.ಹೆಚ್. ಮುನಿಯಪ್ಪ ಗೈರುಹಾಜರಾಗಲಿದ್ದಾರೆ. ಕಟ್ಟಡ ಕಾಮಗಾರಿ ವೇಳೆ ಘೋರ ದುರಂತ: ಟವರ್ ಕ್ರೇನ್‌ನಿಂದ ಬಿದ್ದ ನಾಲ್ವರು ಕಾರ್ಮಿಕರ ದುರಂತ ಅಂತ್ಯ, ಓರ್ವನ ಸ್ಥಿತಿ ಗಂಭೀರ ದೆಹಲಿಯ ನ್ಯಾಷನಲ್ ಹೆರಾಲ್ಡ್ ಕಚೇರಿ ಮೇಲೆ ಇಡಿ ದಾಳಿ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ … Continue reading BIGG NEWS : `ಸಿದ್ದರಾಮಯ್ಯ ಅಮೃತಮಹೋತ್ಸವ’ ಕಾರ್ಯಕ್ರಮಕ್ಕೆ ಹಲವು ಕಾಂಗ್ರೆಸ್ ಹಿರಿಯ ನಾಯಕರು ಗೈರು! ಕಾರಣ ಏನು ಗೊತ್ತಾ?